ಅಮೂರ್ತತೆಯಲ್ಲಿ ಮೂಡಿದ ಭಯದ ಮೂರ್ತ ರೂಪಗಳು
ಅಮೂರ್ತತೆಯಲ್ಲಿ ಮೂಡಿದ ಭಯದ ಮೂರ್ತ ರೂಪಗಳು ಆ ಕಟ್ಟಡದಲ್ಲಿ ಒಂದೊಂದೇ ಅಂತಸ್ತನ್ನು ಏರುತ್ತಿದ್ದ ಆ ಯುವ ಛಾಯಾಗ್ರಾಹಕನಿಗೆ ಅದರ ಹಿಂದಿನ ದಿನ ನಡೆದ ಘಟನೆಯಲ್ಲಿ ಸುಟ್ಟು ಕರಕಲಾದ ಮಹಡಿಯ ಒಳಗಿನ ಒಂದೊಂದು ರೂಪವು, ಅಲ್ಲಿ ಘಟನೆ ನಡೆಯುವಾಗ ಅಲ್ಲಿ ಸಿಲುಕಿದ್ದ ಜನಗಳ ಮನಸೊಳಗೆ ತುಂಬಿದ್ದ ಭೀತಿಯನ್ನು ಪ್ರತಿಬಿಂಬಿಸುತ್ತಿದ್ದವು. ಇಡೀ ಕಟ್ಟಡದಲ್ಲಿ ಹೆಚ್ಚು ಹಾನಿಗೆ ಒಳಗಾಗಿದ್ದ ಆರು ಮತ್ತು ಏಳನೇ ಅಂತಸ್ತಿನಲ್ಲಿ ಎಲ್ಲಿ ನೋಡಿದರು ಆ ಛಾಯಾಗ್ರಾಹಕನಿಗೆ ಕಾಣುತ್ತಿದ್ದದ್ದು ಬೆಂಕಿಯಿಂದ ಸುಟ್ಟು ಕರಕಲಾದ ವಸ್ತುಗಳು, ಗೋಡೆಗಳು, ಕಿಟಕಿ ಬಾಗಿಲುಗಳು, ಅದರ ಮೇಲೆ ಮೂಡಿರುವ ಘಟನೆಯ ಭೀಕರತೆಯನ್ನು ಮೂರ್ತಗೊಳಿಸುವ ಅಮೂರ್ತ ರೂಪಗಳು, ಆ ಗುರುತಗಳು ಯಾವುವು ಉದ್ದೇಶಪೂರ್ವಕವಾಗಿ ಮೂಡಿಸಿದ ಗುರುತುಗಳಲ್ಲ, ಬೆಂಕಿ ಹೊತ್ತಿಕೊಂಡಾಗ ಅಲ್ಲಿದ್ದ ಜನರು ಅಲ್ಲಿಂದ...
Read Moreಅಭಿವ್ಯಕ್ತಿಯ ರೂಪದ ಚೌಕಟ್ಟಿನೊಳಗೊಂದು ಸೃಜನ-ಸ್ಪಂದ
ಅಭಿವ್ಯಕ್ತಿಯ ರೂಪದ ಚೌಕಟ್ಟಿನೊಳಗೊಂದು ಸೃಜನ-ಸ್ಪಂದ ಪ್ರಸ್ತುತ ಕರ್ನಾಟಕದ ಕಲಾಶಿಕ್ಷಣದಲ್ಲಿ ಅಕಾಡೆಮಿಕ್ ಪ್ರಭಾವದ ನಡುವೆಯೂ ಅಭಿವ್ಯಕ್ತಿಯು ತನ್ನ ಚೌಕಟ್ಟುಗಳನ್ನು ಮೀರಲು ಪ್ರಯತ್ನಿಸುತ್ತಿರುವುದು ಉತ್ತಮ ಬೆಳವಣಿಗೆಯಾದರು ಇದರ ಸಂಖ್ಯೆ ಕಡಿಮೆಯೇ. ಶಿಕ್ಷಣದ ಹೊರಗೆ ಪ್ರಸ್ತುತ ಸಮಕಾಲೀನ ಕಲೆಯಲ್ಲಿ ಹಲವಾರು ಪ್ರಯೋಗಗಳು ನಡೆಯುತ್ತಿದ್ದರು ಅಕಾಡೆಮಿಕ್ ಪದ್ದತಿಯು ತನ್ನ ಅಭಿವ್ಯಕ್ತಿಯ ವ್ಯಾಪ್ತಿಯನ್ನು ಕ್ಯಾನ್ವಾಸಿನ ಚೌಕಟ್ಟಿನೊಳಗೆ ಬಂಧಿಸಿಕೊಂಡಿರುವುದು ವಿಪರ್ಯಾಸವೇ ಸರಿ. ಇದಕ್ಕೊಂದು ಉದಾಹರಣೆಯಾಗಿ ಇತ್ತೀಚಿಗೆ ರಸ ಆರ್ಟ್ ಗ್ಯಾಲರಿಯಲ್ಲಿ ಪ್ರದರ್ಶನಗೊಂಡ ‘ಸೃಜನ-ಸ್ಪಂದ’ ಸಮೂಹ ಪ್ರದರ್ಶನವನ್ನು ಉದಾಹರಿಸಬಹುದು. ಇದು ಬೆಂಗಳೂರು ವಿಶ್ವವಿದ್ಯಾಲಯದಿಂದ ಇದೀಗ ತಾನೆ ಸ್ನಾತಕೋತ್ತರ ಪದವಿ ಮುಗಿಸಿರುವ ೮ ಜನ ಯುವ ಕಲಾವಿದರ...
Read More
ನಿಮ್ಮ ಅನಿಸಿಕೆ | Comments